Home ಟಾಪ್ ಸುದ್ದಿಗಳು ರಾಮ ಮಂದಿರ ಪೂಜೆಗೆ ಮೊದಲು ಅವಕಾಶ ಮಾಡಿಕೊಟ್ಟಿದ್ದೇ ರಾಜೀವ್ ಗಾಂಧಿ: ರಾಮಲಿಂಗ ರೆಡ್ಡಿ

ರಾಮ ಮಂದಿರ ಪೂಜೆಗೆ ಮೊದಲು ಅವಕಾಶ ಮಾಡಿಕೊಟ್ಟಿದ್ದೇ ರಾಜೀವ್ ಗಾಂಧಿ: ರಾಮಲಿಂಗ ರೆಡ್ಡಿ

ಬೆಂಗಳೂರು: ರಾಮ ಮಂದಿರ ಪೂಜೆಗೆ ಮೊದಲು ಅವಕಾಶ ಮಾಡಿಕೊಟ್ಟಿದ್ದೇ ರಾಜೀವ್ ಗಾಂಧಿ. ಇದರ ಬಗ್ಗೆ ಎಲ್ಲರಿಗೂ ಜಾಣ ಮರೆವು ಯಾಕೆ ಎಂದು ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದರು.

ರಾಮಾಯಣ ನಡೆದು ಐದಾರು ಸಾವಿರ ವರ್ಷಗಳಾಯಿತು. ಇಷ್ಟು ವರ್ಷಗಳಲ್ಲಿ ಲಕ್ಷಾಂತರ ದೇವಸ್ಥಾನದ ನಿರ್ಮಾಣವಾಗಿದೆ. ಶ್ರೀರಾಮ ಎಲ್ಲರಿಗೂ ಆಶೀರ್ವಾದ ಮಾಡಲಿ ಎಂದರು.
ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲು ಸೂಚನೆ ನೀಡಿದ್ದೆವು. ಬಿಜೆಪಿ ನಾಯಕರು ಹೇಳದೆಯೇ ಪೂಜೆಗೆ ಆದೇಶ ನೀಡಿದ್ದೇವೆ ಎಂದರು.

Join Whatsapp
Exit mobile version