ರಕ್ಷಿತ್ ಶೆಟ್ಟಿಗೆ ಬಂಧನದ ಭೀತಿ: ಕೋರ್ಟ್‌ ಮೊರೆ ಹೋದ ನಟ

Prasthutha|

- Advertisement -

ಬೆಂಗಳೂರು: ಕಾಪಿ ರೈಟ್ಸ್ ಉಲ್ಲಂಘನೆ ಆರೋಪ ಹೊತ್ತಿರೋ ನಟ ರಕ್ಷಿತ್ ಶೆಟ್ಟಿ ಗೆ ಬಂಧನದ ಭೀತಿ ಎದುರಾಗಿದೆ.

ಈ ಹಿನ್ನೆಲೆ ಅವರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಸಿನಿಮಾಗೆ ಅನುಮತಿ ಇಲ್ಲದೇ ಎರಡು ಹಾಡುಗಳನ್ನು ಬಳಸಿದ್ದರು ರಕ್ಷಿತ್ ಶೆಟ್ಟಿ. ಹಾಗಾಗಿ ಯಶವಂತಪುರ ಪೊಲೀಸ್ ಠಾಣೆಯಲ್ಲಿ ರಕ್ಷಿತ್ ಶೆಟ್ಟಿ ಮತ್ತು ಅವರ ನಿರ್ಮಾಣ ಸಂಸ್ಥೆ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.

- Advertisement -

ನಿರೀಕ್ಷಣಾ ಜಾಮೀನು ಕೋರಿ ರಕ್ಷಿತ್ ಶೆಟ್ಟಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ನ್ಯಾಯ ಎಲ್ಲಿದೆ ಸಾಂಗ್ ಕಾಪಿ ರೈಟ್ಸ್ ಉಲ್ಲಂಘನೆ ಆರೋಪ ಇವರ ಮೇಲಿದೆ.



Join Whatsapp