ಲೋಕಸಭಾ ಚುನಾವಣೆ ಮುಂಚಿತವಾಗಿ ರಾಮಮಂದಿರ ಉದ್ಘಾಟನೆ ಬಿಜೆಪಿಯ ಗಿಮಿಕ್: ಮಮತಾ ಬ್ಯಾನರ್ಜಿ

Prasthutha|

ನಾವು ಬಿಜೆಪಿಗೆ ಶರಣಾಗುವುದಿಲ್ಲ

- Advertisement -

ನವದೆಹಲಿ: ಲೋಕಸಭಾ ಚುನಾವಣೆ ಮುಂಚಿತವಾಗಿ ರಾಮಮಂದಿರ ಉದ್ಘಾಟನೆ ಬಿಜೆಪಿ ಮಾಡುತ್ತಿರುವ ಗಿಮಿಕ್ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.


ನಾನು ಐಕ್ಯತೆಯ ಹಬ್ಬಗಳನ್ನು ನಂಬುತ್ತೇನೆ. ನ್ಯಾಯಾಲಯದ ಆದೇಶವನ್ನು ಅನುಸರಿಸಿ ಯಾರೂ ದೇವಾಲಯಕ್ಕೆ ಆಕ್ಷೇಪಿಸಿಲ್ಲ. ಆದರೆ ಬಿಜೆಪಿ ಚುನಾವಣೆಗೆ ಮುಂಚೆ ರಾಮಮಂದಿರ ಉದ್ಘಾಟನೆ ಮಾಡುತ್ತಿರುವುದು ಗಿಮಿಕ್. ನೀವು ಇತರ ಸಮುದಾಯವನ್ನು ಒಡೆಯುವ ಮತ್ತು ಕಡೆಗಣಿಸುವ ಕಾರ್ಯ ಮಾಡಬಾರದು ಎಂದಿದ್ದಾರೆ.

- Advertisement -


ನಾನು ಅಲ್ಲಾಹನ ಮೇಲೆ ಪ್ರತಿಜ್ಞೆ ಮಾಡುತ್ತೇನೆ, ನಾನು ಇರುವವರೆಗೂ, ಹಿಂದೂ-ಮುಸ್ಲಿಂ ಹೆಸರಿನಲ್ಲಿ ಕಚ್ಚಾಡುವುದನ್ನು ನಾನು ಅನುಮತಿಸುವುದಿಲ್ಲ. ನಾವು ಬಿಜೆಪಿಗೆ ಶರಣಾಗುವುದಿಲ್ಲ ಎಂದು ಮಮತಾ ಹೇಳಿದ್ದಾರೆ.

Join Whatsapp