ರಾಮೇಶ್ವರಂ ಕೆಫೆ ಸ್ಫೋಟ: ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ NIA

Prasthutha|

ತೀರ್ಥಹಳ್ಳಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಸ್ಥಳೀಯ ಬಿಜೆಪಿ ಮುಖಂಡನ ವಿಚಾರಣೆ ನಡೆಸಿದೆ.

- Advertisement -


ಈ ಹಿಂದೆ ಮೊಬೈಲ್ ಅಂಗಡಿಯ ಇಬ್ಬರು ಯುವಕರನ್ನು ವಿಚಾರಣೆಗೆ ಒಳಪಡಿಸಿದ್ದ ಎನ್ ಐಎ ತಂಡ ಈ ಹುಡುಗರ ಜೊತೆ ಬಿಜೆಪಿ ನಗರ ಘಟಕದ ಮುಖಂಡನಿಗೆ ಸಂಪರ್ಕ ಇದ್ದ ಕಾರಣ ಆತನನ್ನು ವಿಚಾರಣೆಗೆ ಒಳಪಡಿಸಿರಬಹುದು ಎನ್ನಲಾಗಿದೆ.

Join Whatsapp