Home ಟಾಪ್ ಸುದ್ದಿಗಳು ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಅಪರೂಪದ ಬಿಳಿ ಕಡವೆ

ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಅಪರೂಪದ ಬಿಳಿ ಕಡವೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಮಂಗಳವಾರ ಅಪರೂಪದ ಬಿಳಿ ಕಡವೆ ಕಂಡು ಬಂದಿದ್ದು, ಅಚ್ಚರಿ ಮೂಡಿಸಿದೆ.


ಚಿರತೆಗಳ ಬಗ್ಗೆ ಅಧ್ಯಯನ ನಡೆಸುತ್ತಿರುವ ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಮತ್ತು ತಂಡ ಅಳವಡಿಸಿದ್ದ ಕ್ಯಾಮೆರಾ ಟ್ರ್ಯಾಪ್ ನಲ್ಲಿ ಅಪರೂಪದ ಬಿಳಿಬಣ್ಣದ ಹೆಣ್ಣು ಕಡವೆಯ ಚಿತ್ರ ಸೆರೆಯಾಗಿದೆ.


ಈ ಅರಣ್ಯ ಪ್ರದೇಶದಲ್ಲಿ ಇದೇ ಮೊದಲ ಬಾರಿಗೆ ಬಿಳಿ ಕಡವೆ ಪತ್ತೆಯಾಗಿದೆ.

Join Whatsapp
Exit mobile version