Home ಟಾಪ್ ಸುದ್ದಿಗಳು ರವಿ ಚನ್ನಣ್ಣನವರ್ ಭ್ರಷ್ಟಾಚಾರಿ ಅಲ್ಲ: ಸಿಎಂ ಬೊಮ್ಮಾಯಿ

ರವಿ ಚನ್ನಣ್ಣನವರ್ ಭ್ರಷ್ಟಾಚಾರಿ ಅಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ಕ್ರಷರ್ ಮಾಲೀಕರಿಂದ ಲಂಚಕ್ಕೆ ಬೇಡಿಕೆ ಇಟ್ಟು, ಮುಂಗಡ ಪಡೆದ ಪ್ರಕರಣದಲ್ಲಿ ನಿಕಟಪೂರ್ವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಚನ್ನಣ್ಣನವರ ಪಾತ್ರ ಇಲ್ಲ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಎನ್. ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ತಿಬೆಲೆಯ ಆರ್. ಮಂಜುನಾಥ್ ಎಂಬವರು ನೀಡಿದ್ದ ದೂರು ಆಧರಿಸಿ ಐಜಿಪಿ ಅವರಿಂದ ತನಿಖೆ ನಡೆಸಲಾಗಿದೆ ಎಂದು ತಿಳಿಸಿದರು.

Join Whatsapp
Exit mobile version