ಅಜ್ಮೀರ್ ದರ್ಗಾಗೆ ರೆಡ್ಡಿ ಭೇಟಿ: ಚಾದರ ಅರ್ಪಣೆ

Prasthutha|

ಕೊಪ್ಪಳ: ಕೆಆರ್’ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ಅವರು ಅಜ್ಮೀರ್ ದರ್ಗಾಗೆ ಭೇಟಿ ನೀಡಿದ್ದಾರೆ.

- Advertisement -


ಜನಾರ್ದನ ರೆಡ್ಡಿ ಪತ್ನಿ ಸಮೇತ ರಾಜಸ್ಥಾನದ ಅಜ್ಮೀರ್ ದರ್ಗಾಗೆ ಭೇಟಿ ನೀಡಿದ್ದಾರೆ. ಅಜ್ಮೀರ್’ನಲ್ಲಿನ ಖಾಜಾ ಗರೀಬ್ ನವಾಜ್ ದರ್ಗಾಗೆ ತೆರಳಿ ಚಾದರ ಮತ್ತು ಹೂ ಸಮರ್ಪಣೆ ಮಾಡಿ, ವಿವಿಧ ಧಾರ್ಮಿಕ ವಿಧಿ-ವಿಧಾನ ಪೂರೈಸಿದ್ದಾರೆ.


ಜನಾರ್ದನ ರೆಡ್ಡಿ ಹಾಗೂ ಪತ್ನಿ ಲಕ್ಷ್ಮೀ ಅರುಣಾ, ನಾಡಿನ ಜನರ ನೆಮ್ಮದಿಯ ಜೀವನಕ್ಕಾಗಿ ಪ್ರಾರ್ಥಿಸಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

Join Whatsapp