ರತನ್ ಟಾಟಾ ಸೇರಿ ಹಲವು ಗಣ್ಯರಿಗೆ ‘ಸೇವಾ ರತ್ನ’ ಪ್ರಶಸ್ತಿ ನೀಡಿದ RSS ಅಂಗಸಂಸ್ಥೆ ಸೇವಾ ಭಾರತಿ

Prasthutha|

ನವದೆಹಲಿ: ಆರ್ ಎಸ್ ಎಸ್ ನ ಅಂಗಸಂಸ್ಥೆ ಸೇವಾ ಭಾರತಿ ಸಮಾಜ ಸೇವೆಯನ್ನು ಗುರುತಿಸಿ ಖ್ಯಾತ ಉದ್ಯಮಿ ರತನ್ ಟಾಟಾ ಮತ್ತು ಚಲಾಸಾನಿ ಬಾಬು ರಾಜೇಂದ್ರ ಪ್ರಸಾದ್ ಸೇರಿದಂತೆ ಹಲವು ಗಣ್ಯರಿಗೆ “ಸೇವಾ ರತ್ನ” ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

- Advertisement -


ಸಾಮಾಜಿಕ ಸೇವೆಯನ್ನು ಗುರುತಿಸಿ ಇತರ 24 ಮಂದಿ ಗಣ್ಯರು ಹಾಗೂ ಸಂಸ್ಥೆಗಳಿಗೂ ಕೂಡಾ “ಸೇವಾ ರತ್ನ” ಪ್ರಶಸ್ತಿ ನೀಡಲಾಗಿದೆ. ಈ ಸಮಾರಂಭದಲ್ಲಿ ಉತ್ತರಾಖಂಡ್ ರಾಜ್ಯಪಾಲ ಲೆಫ್ಟಿನೆಂಟ್ (ನಿವೃತ್ತ) ಜನರಲ್ ಗುರ್ಮಿತ್ ಸಿಂಗ್ ಭಾಗವಹಿಸಿ, ಪ್ರಶಸ್ತಿ ಪ್ರದಾನ ಮಾಡಿರುವುದಾಗಿ ತಿಳಿದು ಬಂದಿದೆ.

Join Whatsapp