ಭಾರತ-ಪಾಕಿಸ್ತಾನ ಮಾತುಕತೆಗೆ RSS ಅಡ್ಡಿ: ಇಮ್ರಾನ್ ಖಾನ್

Prasthutha|

ಇಸ್ಲಾಮಾಬಾದ್:  ಪಾಕಿಸ್ತಾನ ಮತ್ತು ಭಾರತದ ನಡುವಿನ ಮಾತುಕತೆಗೆ RSS ಅಡ್ಡಿಯಾಗಿದೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಆರೊಪಿಸಿದ್ದಾರೆ.

- Advertisement -

ಸುದ್ದಿ ಸಂಸ್ಥೆ ANIಯೊಂದಿಗೆ ಮಾತನಾಡಿದ ಅವರು, ನಾವು ಭಾರತದೊಂದಿಗೆ ನೆರೆಹೊರೆಯವರಂತೆ ಬದುಕಲು ಬಹಳ ದೀರ್ಘ ಕಾಲದಿಂದ ಕಾಯುತ್ತಿದ್ದೇವೆ, ಆದರೆ ನಾವು ಏನು ಮಾಡುವುದು? ನಮ್ಮ ಮಾತುಕತೆಗೆ RSS ಸಿದ್ಧಾಂತ ಅಡ್ಡಿಯಾಗಿದೆ ಎಂದು ಆರೋಪಿಸಿದ್ದಾರೆ.

ವೀಡಿಯೋ ವೀಕ್ಷಿಸಿ…

- Advertisement -

ಉಜ್ಬೇಕಿಸ್ತಾನದಲ್ಲಿನ ಸೆಂಟ್ರಕ್‌-ದಕ್ಷಿಣ ಏಷ್ಯಾ ಸಮ್ಮೇಳನದಲ್ಲಿ ಭಾಗಿಯಾಗಿದ್ದ ಇಮ್ರಾನ್ ಖಾನ್ ಅವರು, ಪಾಕಿಸ್ತಾನ ಮತ್ತು ಭಾರತದ ನಡುವೆ ಸೌಹಾರ್ದಯುತ ಮಾತುಕತೆಗೆ RSS ಸಿದ್ಧಾಂತಗಳು ಅಡ್ಡಿಯಾಗಿದೆ. ಬಹಳ ಕಾಲದಿಂದ ಭಾರತದೊಂದಿಗೆ ಉತ್ತಮ ನಾಗರಿಕ ನೆರೆ ರಾಜ್ಯವಾಗಿ ಮುಂದವರಿಯಲು ನಾವು ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ.

Join Whatsapp