ಮೋದಿ ಬದಲಾವಣೆಗೆ RSS ಸಭೆ ನಡೆಸಿದೆ: ಸಂತೋಷ್ ಲಾಡ್

Prasthutha|

ಬೀದರ್: ಪ್ರಧಾನಿ ಮೋದಿಯನ್ನು ಬದಲಾವಣೆ ಮಾಡಲು ಸಭೆ ನಡೆದಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

- Advertisement -


ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಬದಲಾಗುತ್ತಾರಾ ಎಂಬ ಪ್ರಶ್ನೆಗೆ ಬಸವಕಲ್ಯಾಣದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲ್ಲ. ಪ್ರಧಾನಿ ಮೋದಿಯನ್ನು ಬದಲಾವಣೆ ಮಾಡಬೇಕು ಎಂದು ಆರ್ ಎಸ್ ಎಸ್ ಸಭೆ ನಡೆಸಿದೆ ಎಂದು ಹೊಸ ಬಾಂಬ್ ಸಿಡಿಸಿದರು.


ಪ್ರಧಾನಿ ಮೋದಿಯನ್ನು ಬದಲಾವಣೆ ಮಾಡಬೇಕು ಹುನ್ನಾರ ಮಾಡಲಾಗುತ್ತಿದೆ. ಈ ಬಗ್ಗೆ ಬಿಜೆಪಿಯ ನಾಯಕರನ್ನು ಕೇಳಿ ಎಂದು ತಿರುಗೇಟು ನೀಡಿದರು.



Join Whatsapp