ಕೇರಳ ಬಿಜೆಪಿ ರಾಜ್ಯ ಕಾರ್ಯದರ್ಶಿಯ ಮನೆಗೆ ನುಗ್ಗಿ ಬರ್ಬರ ಹತ್ಯೆ

Prasthutha|

ಆಲಪ್ಪುಝ: ಬಿಜೆಪಿ ರಾಜ್ಯ ಕಾರ್ಯದರ್ಶಿ ರಂಜಿತ್ ಶ್ರೀನಿವಾಸ್ ಅವರನ್ನು ಬರ್ಬರವಾಗಿ ಹತ್ಯೆ ನಡೆಸಲಾಗಿದೆ.

- Advertisement -

2016 ಕೇರಳ ಅಸೆಂಬ್ಲಿಗೆ ಚುನಾವಣೆಯಲ್ಲಿ ಆಲಪುಝ ಕ್ಷೇತ್ರದಿಂದ ಸ್ಪರ್ಧಿಸಿದ್ದ ರಂಜಿತ್ ಶ್ರೀನಿವಾಸ್ ಅವರನ್ನುತಂಡವೊಂದು ಮನೆಗೆ ನುಗ್ಗಿ ಹತ್ಯೆ ಮಾಡಿದೆ ಎಂದು ಆರೋಪಿಸಲಾಗಿದೆ.

ಕಳೆದ ರಾತ್ರಿಯಷ್ಟೇ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ಕೆ.ಎಸ್. ಶಾನ್ ಅವರನ್ನು ಹತ್ಯೆ ಮಾಡಲಾಗಿತ್ತು. ಇದಾದ 12 ಗಂಟೆಯಲ್ಲಿ ಬಿಜೆಪಿ ನಾಯಕನ ಹತ್ಯೆ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಆಝಪ್ಪುಝ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

Join Whatsapp