ಸಾಲುಮರದ ತಿಮ್ಮಕ್ಕ ನಿಧನದ ಸುದ್ದಿ ಸುಳ್ಳು: ದತ್ತುಪುತ್ರ ವನಸಿರಿ ಸ್ಪಷ್ಟನೆ

Prasthutha|

ಬೆಂಗಳೂರು: ಸಾಲು ಮರದ ತಿಮ್ಮಕ್ಕ ಅವರು ಅನಾರೋಗ್ಯದ ಹಿನ್ನೆಲೆ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಅವರ ನಿಧನದ ಸುದ್ದಿ ಹಾಕಲಾಗಿದೆ.

- Advertisement -


ಈ ಬಗ್ಗೆ ತಿಮ್ಮಕ್ಕ ಅವರ ದತ್ತುಪುತ್ರ ವನಸಿರಿ ಮಾಹಿತಿ ನೀಡಿದ್ದು, ಸಾಲು ಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದಾರೆ.

Join Whatsapp