ಪ್ರಾಸಿಕ್ಯೂಷನ್’ಗೆ ಅನುಮತಿ: ಸಿಎಂ ತವರಲ್ಲಿ ಕಟ್ಟೆಯೊಡೆದ ಆಕ್ರೋಶ

Prasthutha|

►ರಾಜ್ಯಪಾಲರ ಪೋಸ್ಟರ್’ಗೆ ಬೆಂಕಿ

- Advertisement -


ಮೈಸೂರು: ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟ ಬೆನ್ನಲ್ಲೇ, ಸಿದ್ದರಾಮಯ್ಯ ತವರಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಕಟ್ಟೆಯೊಡೆದಿದೆ.


ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ಪ್ರತಿಭಟನೆಗಳು ನಡೆದಿವೆ.

- Advertisement -


ಮೈಸೂರಿನ ಅಹಿಂದ ಸಂಘಟನೆಗಳು ಸಿಎಂ ಪರವಾಗಿ ಬೀದಿಗೆ ಇಳಿದವು. ಮೈಸೂರು ನ್ಯಾಯಾಲಯದ ಮುಂಭಾಗ ‘ಗೋ ಬ್ಯಾಕ್ ರಾಜ್ಯಪಾಲ’ ಎಂಬ ಪ್ರತಿಭಟನೆ ನಡೆಸಿದರು. ಈ ವೇಳೆ ಟೈರ್ ಗೆ ಬೆಂಕಿ ಹಚ್ಚಿ ರಾಜ್ಯಪಾಲರ ಪೋಸ್ಟರ್ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.


ಪ್ರತಾಪ್ ಸಿಂಹ ಮಾಧ್ಯಮಗಳ ಮುಂದೆ ಮಾತಾಡುವಾಗ ಆಕಸ್ಮಿಕವಾಗಿ ಕಾಂಗ್ರೆಸ್ ಕಾರ್ಯಕರ್ತರು ಅಲ್ಲಿಗೆ ಬಂದು ಬಿಜೆಪಿ ನಾಯಕನ ಎದುರೆ ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿದರು.



Join Whatsapp