Home ಟಾಪ್ ಸುದ್ದಿಗಳು ಸಂತೋಷ್ ಪಾಟೀಲ್ ಆತ್ಮಹತ್ಯೆ ಬಗ್ಗೆ ಶೀಘ್ರ ತನಿಖೆಯಾಗಬೇಕು: ಡಿಕೆಶಿ

ಸಂತೋಷ್ ಪಾಟೀಲ್ ಆತ್ಮಹತ್ಯೆ ಬಗ್ಗೆ ಶೀಘ್ರ ತನಿಖೆಯಾಗಬೇಕು: ಡಿಕೆಶಿ

ಬೆಂಗಳೂರು: ಸಂತೋಷ್ ಪಾಟೀಲ್ ಅವರ “ಆತ್ಮಹತ್ಯೆ” ಕುರಿತು ಕಾಲಮಿತಿಯೊಳಗೆ ನ್ಯಾಯಾಂಗ ತನಿಖೆಗೆ ನಾನು ಒತ್ತಾಯಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು,  ಬಿಜೆಪಿ ನಾಯಕರು ಮತ್ತು ಸಚಿವರು ಲಂಚ ಕೇಳುತ್ತಿದ್ದಾರೆ ಎಂದು ಸಾರ್ವಜನಿಕವಾಗಿ ಆರೋಪ ಮಾಡಿದ್ದ ಉದ್ಯಮಿಯೊಬ್ಬರ ಶವ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಹೇಳಿದ್ದಾರೆ.

Join Whatsapp
Exit mobile version