ಅತಂತ್ರ ಫಲಿತಾಂಶ ಬಂದರೆ ಕುಮಾರಸ್ವಾಮಿ ಕಾಂಗ್ರೆಸ್​’ಗೆ ಬೆಂಬಲ ನೀಡುತ್ತಾರೆ: ಸತೀಶ್ ಜಾರಕಿಹೊಳಿ

Prasthutha|

- Advertisement -

ಬೆಂಗಳೂರು: ಅತಂತ್ರ ವಿಧಾನಸಭೆ ಸಾಧ್ಯತೆ ಇಲ್ಲ. ಒಂದು ವೇಳೆ, ಹಾಗಾದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲಿದೆ. ಅದಕ್ಕೆ ಕುಮಾರಸ್ವಾಮಿ ಬೆಂಬಲ ನೀಡಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷವು 2004 ಮತ್ತು 2018 ರಲ್ಲಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು ಸರ್ಕಾರವನ್ನು ರಚಿಸಿತ್ತು. ಎರಡೂ ಸಂದರ್ಭಗಳಲ್ಲಿ, ಪೂರ್ಣಾವಧಿ ಸರ್ಕಾರ ನೀಡಲು ಸಾಧ್ಯವಾಗಿರಲಿಲ್ಲ. ಅತಂತ್ರ ವಿಧಾನಸಭೆ ಸಾಧ್ಯತೆ ಇಲ್ಲ. ಒಂದು ವೇಳೆ, ಹಾಗಾದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲಿದೆ ಎಂದರು.

Join Whatsapp
Exit mobile version