Home ಜಾಲತಾಣದಿಂದ ಪುತ್ತೂರು: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ KSRTC ಬಸ್| ಪ್ರಾಣಾಪಾಯದಿಂದ ಪಾರಾದ ಸವಾರ

ಪುತ್ತೂರು: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ KSRTC ಬಸ್| ಪ್ರಾಣಾಪಾಯದಿಂದ ಪಾರಾದ ಸವಾರ

ಪುತ್ತೂರು: ದ್ವಿಚಕ್ರ ವಾಹನಕ್ಕೆ KSRTC ಬಸ್ ಡಿಕ್ಕಿ ಹೊಡೆದ ಘಟನೆ ಮಂಜಲ್ಪಡ್ಪು ಬೈಪಾಸ್ ಜಂಕ್ಷನ್ ಬಳಿ ಇಂದು (ಭಾನುವಾರ) ಮಧ್ಯಾಹ್ನ ನಡೆದಿದೆ.

ಬಸ್ಸು ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿತ್ತು. ಎದುರಿನಿಂದ ವೇಗವಾಗಿ ಬಂದ ಡಿಯೋ ದ್ವಿಚಕ್ರ ವಾಹನ ಬಸ್ಸಿಗೆ ಮುಖಾಮುಖಿಯಾಗಿ ಢಿಕ್ಕಿ ಹೊಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.

ಡಿಕ್ಕಿಯಾದ ರಭಸಕ್ಕೆ ಸ್ಕೂಟರ್ ಬಸ್ಸಿನ ಮುಂಭಾಗದಲ್ಲಿ ಸಿಲುಕಿಕೊಂಡಿದ್ದು, ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

Join Whatsapp
Exit mobile version