Home ಕರಾವಳಿ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿಯಾದ SDPI ನಾಯಕರು

ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿಯಾದ SDPI ನಾಯಕರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ  ಸಿ ಬಿ ರಿಷ್ಯಂತ್ ರವರನ್ನು SDPI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರ ನೇತೃತ್ವದ ನಿಯೋಗವು ಇತ್ತೀಚೆಗೆ ಸೌಹಾರ್ದ ಭೇಟಿಯಾಗಿ ಜಿಲ್ಲೆಯ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದೆ.

ಈ ನಿಯೋಗದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು,ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಜಿಲ್ಲಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಮದ್ವ ಉಪಸ್ಥಿತರಿದ್ದರು.

Join Whatsapp
Exit mobile version