ಮುಸ್ಲಿಮರ 2ಬಿ ಮೀಸಲಾತಿ ರದ್ದು| ಮಾ.28ಕ್ಕೆ ದೇರಳಕಟ್ಟೆಯಲ್ಲಿ SDPI ಪ್ರತಿಭಟನೆ

Prasthutha|

ಮಂಗಳೂರು: ರಾಜ್ಯ ಸರ್ಕಾರ 2ಬಿ ಮುಸ್ಲಿಂ ಮೀಸಲಾತಿ ರದ್ದುಗೊಳಿಸಿರುವುದನ್ನು ಖಂಡಿಸಿ ಮತ್ತು 2 ಬಿ ಮೀಸಲಾತಿಯನ್ನು ಪುನರ್ ಸ್ಥಾಪಿಸಲು ಆಗ್ರಹಿಸಿ
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಮಂಗಳೂರು ಉಳ್ಳಾಲ ವಿಧಾನಸಭಾ ಕ್ಷೇತ್ರ ಸಮಿತಿ ಮಾ.28ರಂದು ಮಂಗಳವಾರ ಸಂಜೆ 4.30ಕ್ಕೆ ದೇರಳಕಟ್ಟೆ ಜಂಕ್ಷನ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

- Advertisement -

ಒಬಿಸಿ ಮೀಸಲಾತಿ ಪಟ್ಟಿಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ. 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿರುವ ಸರಕಾರದ ನಡೆಯನ್ನು SDPI ಪಕ್ಷ ತೀವ್ರವಾಗಿ ಖಂಡಿಸಿದ್ದು, ಹೋರಾಟದ ಎಚ್ಚರಿಕೆಯನ್ನು ನೀಡಿತ್ತು.

Join Whatsapp