Home ಟಾಪ್ ಸುದ್ದಿಗಳು ಹೃದಯಾಘಾತದಿಂದ ವಿರಕ್ತ ಮಠದ ಸಿದ್ದರಾಮ ಸ್ವಾಮಿ ನಿಧನ

ಹೃದಯಾಘಾತದಿಂದ ವಿರಕ್ತ ಮಠದ ಸಿದ್ದರಾಮ ಸ್ವಾಮಿ ನಿಧನ

ಕಲಬುರಗಿ: ತೀವ್ರ ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು (35) ವಿಧಿವಶರಾಗಿದ್ದಾರೆ.

ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರೋ ವಿರಕ್ತ ಮಠದ್ದಲ್ಲಿ ಇಂದು ನಸುಕಿನ ಜಾವ ತೀವ್ರ ಹೃದಯಾಘಾತದಿಂದ ಮಹಾಸ್ವಾಮಿಗಳು ಮೃತಪಟ್ಟಿದ್ದಾರೆ. ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ-ವಿಧಾನದ ಪ್ರಕಾರ ಸ್ವಾಮೀಜಿಯ ಅಂತ್ಯಕ್ರಿಯೆ ನೆರವೇರಲಿದೆ.

Join Whatsapp
Exit mobile version