ಜಮ್ಮು, ಶ್ರೀನಗರಕ್ಕೆ ಪ್ರತ್ಯೇಕ ನ್ಯಾಯಮಂಡಳಿ ಪೀಠ: ಕೇಂದ್ರ ಆದೇಶ

Prasthutha|

ಹೊಸದಿಲ್ಲಿ: ಜಮ್ಮು ಮತ್ತು ಶ್ರೀನಗರದಲ್ಲಿ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿಯ (ಸಿಎಟಿ) ಪ್ರತ್ಯೇಕ ಪೀಠಗಳನ್ನು ರಚಿಸಿ ಕೇಂದ್ರ ಸರ್ಕಾರ ಆದೇಶಿಸಿದೆ.ಇದು ಕಣಿವೆ ಪ್ರದೇಶದಲ್ಲಿನ ಕೇಂದ್ರ ಸರ್ಕಾರಿ ನೌಕರರ ಸೇವಾ ವಿಷಯಗಳ ವ್ಯಾಜ್ಯಗಳ ವಿಚಾರಣೆ ನಡೆಸಲಿದೆ.

- Advertisement -


ಕೇಂದ್ರ ಸರ್ಕಾರವು ಕಳೆದ ವರ್ಷದ ಮೇ ತಿಂಗಳಿನಲ್ಲಿ ಜಮ್ಮು–ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಕ್ಕೆ ಪ್ರತ್ಯೇಕ ಸಿಎಟಿ ಪೀಠ ರಚಿಸುವುದಾಗಿ ಘೋಷಿಸಿತ್ತು.

Join Whatsapp