ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಶಾಫಿ ಸಅದಿ ನಾಮನಿರ್ದೇಶನ ರದ್ದು

Prasthutha|

ಬೆಂಗಳೂರು: ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಮೌಲಾನ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ನಾಮನಿರ್ದೇಶನವನ್ನು ರಾಜ್ಯ ಸರಕಾರವು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶ ಹೊರಡಿಸಿದೆ.

- Advertisement -


ಶಾಫಿ ಸಅದಿ ಸೇರಿ ನಾಲ್ವರು ಸದಸ್ಯರ ನಾಮನಿರ್ದೇಶನವನ್ನು ರದ್ದುಗೊಳಿಸಲಾಗಿದೆ.

ಮೀರ್ ಅಝರ್ ಹುಸೈನ್, ಜಿ.ಯಾಕೂಬ್ ಹಾಗೂ ಐಎಎಸ್ ಅಧಿಕಾರಿ ಝೆಹೆರಾ ನಸೀಮ್ ಅವರ ನಾಮ ನಿರ್ದೇಶನವನ್ನು ರದ್ದುಪಡಿಸಲಾಗಿದೆ.

- Advertisement -

Join Whatsapp