ಲಜ್ಜೆಗೇಡಿ ಈಶ್ವರಪ್ಪನಿಗೆ ಸಿದ್ದರಾಮಯ್ಯನವರ ಬಗ್ಗೆ ಮಾತಾಡುವ ಯೋಗ್ಯತೆ ಇಲ್ಲ: ಕಾಂಗ್ರೆಸ್

Prasthutha|

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ವಾಚಾಮಗೋಚರವಾಗಿ  ಟೀಕಿಸಿದ ಮಾಜಿ ಶಾಸಕ ಕೆ.ಎಸ್. ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.

- Advertisement -

ಈ ಬಗ್ಗೆ ಟ್ವಿಟರ್ ನಲ್ಲಿ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಈಶ್ವರಪ್ಪನ ಬಾಯಿ ಕೊಳೆತು ನಾರುತ್ತಿರುವ ಬಚ್ಚಲೇ ಸರಿ. ಈ ಈಶ್ವರಪ್ಪನ ಹಣದಾಹಕ್ಕೆ, ಕಮಿಷನ್ ದಾಹಕ್ಕೆ ಅಮಾಯಕ ಸಂತೋಷ್ ಪಾಟೀಲ್ ಹೆಣವಾದ. ಇಂಥ ಲಜ್ಜೆಗೇಡಿ ಮನುಷ್ಯನಿಗೆ ಸಿದ್ದರಾಮಯ್ಯನವರ ಬಗ್ಗೆ ಮಾತಾಡುವ ನಯಾಪೈಸೆ ಯೋಗ್ಯತೆಯೂ ಇಲ್ಲ ಎಂದು ಹೇಳಿದೆ.

Join Whatsapp