ಶರದ್ ಪವಾರ್ ಗೆ ಕೇಂದ್ರ ಸಚಿವರಿಂದ ಬೆದರಿಕೆ: ಸಂಜಯ್ ರಾವತ್ ಆರೋಪ

Prasthutha|

ಮುಂಬೈ: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ನಡುವೆಯೇ ಕೇಂದ್ರ ಸಚಿವ ಶರದ್ ಪವಾರ್ ಅವರಿಗೆ ಕೇಂದ್ರ ಸಚಿವ ಬೆದರಿಕೆ ಹಾಕುತ್ತಿದ್ದಾರೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಶುಕ್ರವಾರ ಆರೋಪಿಸಿದ್ದಾರೆ.

- Advertisement -

“ಕೇಂದ್ರ ಸಚಿವರೊಬ್ಬರು ಶರದ್ ಪವಾರ್ ಅವರಿಗೆ ಬೆದರಿಕೆ ಹಾಕುತ್ತಿದ್ದಾರೆ. ಇಂತಹ ಬೆದರಿಕೆಗಳಿಗೆ ಮೋದಿ ಜಿ ಮತ್ತು ಅಮಿತ್ ಶಾ ಅವರ ಬೆಂಬಲವಿದೆಯೇ ಎಂದು ರಾವತ್ ಪ್ರಶ್ನಿಸಿದ್ದಾರೆ.

ಇದು ಕಳವಳಕಾರಿ ವಿಷಯವಾಗಿದೆ ಮತ್ತು ಗೃಹ ಸಚಿವರು ಮತ್ತು ಪ್ರಧಾನಿ ಮೋದಿ ಈ ಬಗ್ಗೆ ಗಮನ ಹರಿಸಬೇಕು ಎಂದು ಶಿವಸೇನೆ ನಾಯಕ ಹೇಳಿದರು.

Join Whatsapp