ವಿಧಾನ ಪರಿಷತ್ ಚುನಾವಣೆ: ಶೆಟ್ಟರ್ ಸೇರಿ ಕಾಂಗ್ರೆಸ್’ನ ಮೂವರೂ ಅವಿರೋಧ ಆಯ್ಕೆ

Prasthutha|

ಬೆಂಗಳೂರು: ಮಾಜಿ ಸಿಎಂ ಜಗದೀಶ್‌ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರು ವಿಧಾನ ಪರಿಷತ್‌ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

- Advertisement -


ವಿಧಾನ ಪರಿಷತ್ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಮೂವರು ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್, ತಿಪ್ಪಣ್ಣ ಕಮಕನೂರು ಹಾಗೂ ಸಚಿವ ಬೋಸರಾಜು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿಶಾಲಾಕ್ಷಿ ಅವರು ಶುಕ್ರವಾರ ಅಧಿಕೃತವಾಗಿ ಘೋಷಿಸಿದ್ದಾರೆ.

Join Whatsapp