ಶಿವಮೊಗ್ಗ: ಕಾಡಾನೆ ದಾಳಿಗೆ ವ್ಯಕ್ತಿ ಸಾವು

Prasthutha|

ಶಿವಮೊಗ್ಗ: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ರಿಪ್ಪನ್ ಪೇಟೆ ಬಳಿಯ ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವಾಪುರದಲ್ಲಿ ನಡೆದಿದೆ.

- Advertisement -


ತಿಮ್ಮಪ್ಪ ಮಡಿವಾಳ (54) ಮೃತರು. ಸ್ಥಳಕ್ಕೆ ವನ್ಯಜೀವಿ ವಿಭಾಗದ ಸಿಸಿಎಫ್ ಹನುಮಂತಪ್ಪ, ಡಿ ಎಫ್ ಓ ಪ್ರಸನ್ನ ಪಟಗಾರ, ಎಸಿಎಫ್ ಸುರೇಶ್, ಹಣಗೆರೆ ವಿಜಯ್ ಕುಮಾರ್, ಮುಗುಡ್ತಿ ವನ್ಯಜೀವಿ ವಿಭಾಗದ ಆರ್ಎಫ್ಒ ಪವನ್ ಕುಮಾರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.


ಮೃತನ ಮನೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಭೇಟಿ ನೀಡಿ ₹ 1 ಲಕ್ಷ ಪರಿಹಾರ ನೀಡಿದರು.



Join Whatsapp