Home ಟಾಪ್ ಸುದ್ದಿಗಳು ಶಿವಮೊಗ್ಗ: ಕಾಡಾನೆ ದಾಳಿಗೆ ವ್ಯಕ್ತಿ ಸಾವು

ಶಿವಮೊಗ್ಗ: ಕಾಡಾನೆ ದಾಳಿಗೆ ವ್ಯಕ್ತಿ ಸಾವು

ಶಿವಮೊಗ್ಗ: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ರಿಪ್ಪನ್ ಪೇಟೆ ಬಳಿಯ ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವಾಪುರದಲ್ಲಿ ನಡೆದಿದೆ.


ತಿಮ್ಮಪ್ಪ ಮಡಿವಾಳ (54) ಮೃತರು. ಸ್ಥಳಕ್ಕೆ ವನ್ಯಜೀವಿ ವಿಭಾಗದ ಸಿಸಿಎಫ್ ಹನುಮಂತಪ್ಪ, ಡಿ ಎಫ್ ಓ ಪ್ರಸನ್ನ ಪಟಗಾರ, ಎಸಿಎಫ್ ಸುರೇಶ್, ಹಣಗೆರೆ ವಿಜಯ್ ಕುಮಾರ್, ಮುಗುಡ್ತಿ ವನ್ಯಜೀವಿ ವಿಭಾಗದ ಆರ್ಎಫ್ಒ ಪವನ್ ಕುಮಾರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.


ಮೃತನ ಮನೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಭೇಟಿ ನೀಡಿ ₹ 1 ಲಕ್ಷ ಪರಿಹಾರ ನೀಡಿದರು.

Join Whatsapp
Exit mobile version