ಶಿವಮೊಗ್ಗ ಗಲಾಟೆ ಪ್ರಕರಣ: 24 ಜನರ ವಿರುದ್ಧ FIR ದಾಖಲು

Prasthutha|

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಜಿಲ್ಲೆಯ ರಾಗಿಗುಡ್ಡದಲ್ಲಿ ಗಲಾಟೆ ಪ್ರಕರಣ ಸಂಬಂಧ 24 ಜನರ ವಿರುದ್ಧ FIR ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಹೇಳಿದ್ದಾರೆ.

- Advertisement -


ಪ್ರಕರಣ ಸಂಬಂಧ ಎಂಟು ಜನರು ತಲೆಮರೆಸಿಕೊಂಡಿದ್ದಾರೆ.


60 ಮಂದಿಯನ್ನು ವಿಚಾರಣೆ ಮಾಡಲಾಗಿದೆ ಎಂದು ಹೇಳಿದ ಮಿಥುನ್ ಕುಮಾರ್, ವಿಡಿಯೋ, ಫೋಟೋ ಆಧರಿಸಿ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ಕಲ್ಲು ತೂರಾಟ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.



Join Whatsapp
Exit mobile version