Home ಟಾಪ್ ಸುದ್ದಿಗಳು ಶಿರೂರು ಗುಡ್ಡ ಕುಸಿತ: ಕೊನೆಗೂ ಅರ್ಜುನ್ ಲಾರಿ ಪತ್ತೆ

ಶಿರೂರು ಗುಡ್ಡ ಕುಸಿತ: ಕೊನೆಗೂ ಅರ್ಜುನ್ ಲಾರಿ ಪತ್ತೆ

ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಮೂರನೇ ಹಂತದ ಕಾರ್ಯಾಚರಣೆ ನಡೆಯುತ್ತಿರುವ ಸಂದರ್ಭದಲ್ಲಿ ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಕೊನೆಗೂ ಪತ್ತೆಯಾಗಿದೆ.

ಮುಳುಗು ತಜ್ಞ ಈಶ್ವರ ಮಲ್ಪೆ ಕಾರ್ಯಾಚರಣೆ ನಡೆಸುತ್ತಿರುವ ಸಂದರ್ಭದಲ್ಲಿ ಲಾರಿ ಚಕ್ರ ಕಂಡು ಬಂದಿದೆ. ಲಾರಿ ತಲೆ ಕೆಳಗಾದ ಸ್ಥಿತಿಯಲ್ಲಿ ನೀರಿನಲ್ಲಿ ಮುಳುಗಿದ್ದು, ಲಾರಿ ಚಕ್ರಕ್ಕೆ ಈಶ್ವರ ಮಲ್ಪೆ ಹಗ್ಗ ಕಟ್ಟಿ ಬಂದಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Join Whatsapp
Exit mobile version