ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತ: ಸಿಬ್ಬಂದಿಗೆ ಗಂಭೀರ ಗಾಯ

Prasthutha|

ಚಿಕ್ಕಮಗಳೂರು: ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತಕ್ಕೀಡಾಗಿ  ಸಿಬ್ಬಂದಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಸಮೀಪದ ಮಲ್ಲೆನಹಳ್ಳಿ‌ ಕ್ರಾಸ್ ನಲ್ಲಿ ನಡೆದಿದೆ.

- Advertisement -

ಅಪಘಾತದ ರಭಸಕ್ಕೆ ಚಕ್ರ ಜಾಮ್ ಆಗಿ ರಸ್ತೆ ಬದಿಗೆ ಜಾರಿದೆ ಎಂದು ತಿಳಿದು ಬಂದಿದೆ.

ಬೆಂಗಾವಲು ವಾಹನ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ತೆರಲುವಾಗ  ಈ ಅಪಘಾತ ಸಂಭವಿಸಿದೆ. ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ಸೇರಿಸಲು ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೆರವಾಗಿದ್ದಾರೆ.

Join Whatsapp