ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋ ಖುಷಿಗೆ ರಾಜ್ಯದ ಹಲವೆಡೆ ಇಂದಿರಾ ಕ್ಯಾಂಟೀನ್’ನಲ್ಲಿ ಹೋಳಿಗೆ ಊಟ

Prasthutha|

ಮೈಸೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಅವರ ಅಭಿಮಾನಿಗಳು ಇಂದಿರಾ ಕ್ಯಾಂಟೀನ್ ನಲ್ಲಿ ಹೋಳಿಗೆ ಊಟ ಆಯೋಜನೆ ಮಾಡಿದ್ದಾರೆ.

- Advertisement -

ಸಿದ್ದರಾಮಯ್ಯ ಅವರ ಕಟ್ಟಾ ಅಭಿಮಾನಿ ಬಸವರಾಜ್ ಎಂಬವವರು ಮೈಸೂರಿನ ಇಂದಿರಾ ಕ್ಯಾಂಟೀನ್ ನಲ್ಲಿ ಶುಕ್ರವಾರವೇ ಹೋಳಿಗೆ ಸಹಿತ ಊಟ ಹಂಚಿದ್ದಾರೆ. ಅವರು ಮೈಸೂರಿನ 11 ಇಂದಿರಾಗಾಂಧಿ ಕ್ಯಾಂಟೀನ್ ಗಳಲ್ಲಿ ಮೇ 20ರಂದು ಕೂಡಾ ಹೋಳಿಗೆ ಊಟ ನೀಡಲಿದ್ದಾರೆ.



Join Whatsapp