ಹಾವು ಕಚ್ಚಿ ಯುವಕ ಸಾವು

Prasthutha|

- Advertisement -

ಧಾರವಾಡ: ಹಾವು ಕಚ್ಚಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ.

ಶ್ರಿರಾಮನಗರ ನಿವಾಸಿ ಚೇತನ್ (27) ಮೃತಪಟ್ಟ ಯುವಕ.

- Advertisement -

ವಿಷಪೂರಿತ ಹಾವೊಂದು ಶ್ರಿರಾಮನಗರದ ತುಳಜಾ ಭವಾನಿ ದೇವಸ್ಥಾನದ ಬಳಿ ಬಂದಿತ್ತು. ಅದನ್ನು ಹಿಡಿಯುವ ಸಲುವಾಗಿ ಚೇತನ್ ಅದರ ಸಮೀಪ ಹೋಗಿದ್ದಾರೆ. ಈ ವೇಳೆ ಅವರಿಗೆ ಹಾವು ಕಚ್ಚಿದೆ.



Join Whatsapp