Home ಟಾಪ್ ಸುದ್ದಿಗಳು ಕೆಲಸದ ಒತ್ತಡದಿಂದ ಒಮ್ಮೊಮ್ಮೆ ಹೀಗಾಗುತ್ತದೆ: ಹೆಚ್‌ಡಿ ಕುಮಾರಸ್ವಾಮಿ

ಕೆಲಸದ ಒತ್ತಡದಿಂದ ಒಮ್ಮೊಮ್ಮೆ ಹೀಗಾಗುತ್ತದೆ: ಹೆಚ್‌ಡಿ ಕುಮಾರಸ್ವಾಮಿ

ಬೆಂಗಳೂರು: ಕೆಲಸದ ಒತ್ತಡದಿಂದ ಒಮ್ಮೊಮ್ಮೆ ಮೂಗಿನಲ್ಲಿ ರಕ್ತಸ್ರಾವ ಆಗುತ್ತದೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸುಮಾರು 4 ಗಂಟೆ ಕಾಲ ಚಿಕಿತ್ಸೆ ಬಳಿಕ ಜಯನಗರದ ಅಪೋಲೊ ಆಸ್ಪತ್ರೆ ಬಳಿ ಮಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶ್ರಾಂತಿ ಪಡೆಯುವುದು ಸೂಕ್ತ ಎಂದು ವೈದ್ಯರು ಸಲಹೆ ನೀಡಿದ್ದಾರೆ. ನನ್ನ ಆರೋಗ್ಯ ಸಂಪೂರ್ಣವಾಗಿ ಹದಗೆಟ್ಟಿಲ್ಲ. ಯಾರು ಆತಂಕ ಪಡುವ ಅಗತ್ಯವಿಲ್ಲ. ಭಗವಂತನ ಆಶೀರ್ವಾದ ಇದೆ ಎಂದು ಹೇಳಿದ್ದಾರೆ.

Join Whatsapp
Exit mobile version