SSLC ಫಲಿತಾಂಶ: ರೈತನ ಮಗ ರಾಜ್ಯಕ್ಕೆ ದ್ವಿತೀಯ

Prasthutha|

ಬೆಳಗಾವಿ: ಜಿಲ್ಲೆಯ ಕಾಗವಾಡ ತಾಲ್ಲೂಕಿನ ಶೇಡಬಾಳ ಗ್ರಾಮದ ಸಿದ್ದಾಂತ ನಾಯಿಕಬಾ ಗಡಗೆ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

- Advertisement -

ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡ ಶೇಡಬಾಳದ ಆಚಾರ್ಯ ಸುಬಲಸಾಗರ ಫ್ರೌಢ ವಿದ್ಯಾಮಂದಿರದ ಈ ವಿದ್ಯಾರ್ಥಿ ರೈತನ ಮಗ.
ಇಂಗ್ಲಿಷಿಗೆ 99 ಪಡೆದಿದ್ದು ಉಳಿದೆಲ್ಲ ವಿಷಯಗಳಿಗೂ ಸಂಪೂರ್ಣ ಅಂಕಗಳನ್ನು ಬಾಚಿಕೊಂಡಿದ್ದಾರೆ.

Join Whatsapp