Home ಟಾಪ್ ಸುದ್ದಿಗಳು ಗ್ರಾಹಕರಿಗೆ ಕರೆಂಟ್ ಶಾಕ್ ನೀಡಲು ಮುಂದಾದ ರಾಜ್ಯ ಬಿಜೆಪಿ ಸರ್ಕಾರ

ಗ್ರಾಹಕರಿಗೆ ಕರೆಂಟ್ ಶಾಕ್ ನೀಡಲು ಮುಂದಾದ ರಾಜ್ಯ ಬಿಜೆಪಿ ಸರ್ಕಾರ

ಬೆಂಗಳೂರು: ವಿದ್ಯುತ್ ಬಳಕೆದಾರರಿಗೆ ರಾಜ್ಯ ಬಿಜೆಪಿ ಸರ್ಕಾರ ಕರೆಂಟ್ ಶಾಕ್ ನೀಡಲು ಮುಂದಾಗಿದ್ದು, ಆಕ್ಟೋಬರ್ 1 ರಿಂದ ಅನ್ವಯವಾಗುವಂತೆ ದರ ಪರಿಷ್ಕರಣೆ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ.

ಪ್ರಾಧಿಕಾರದ ಈ ಆದೇಶದಿಂದಾಗಿ ವಿದ್ಯುತ್ ದರ ಏರಿಕೆಯಾಗಲಿದ್ದು, ವಿದ್ಯುತ್ ಗ್ರಾಹಕರಿಗೆ ಮತ್ತಷ್ಟು ದುಬಾರಿಯಾಗಲಿದೆ. ಇದರೊಂದಿಗೆ ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್’ಗೆ 43 ಪೈಸೆ, ಮೆಸ್ಕಾಂ 24 ಪೈಸೆ, ಹೆಸ್ಕಾಂ 35 ಪೈಸೆ ಮತ್ತು ಜೆಸ್ಕಾಂ 35 ಪೈಸೆಯಷ್ಟು ಹೆಚ್ಚಿಸಿದೆ.

Join Whatsapp
Exit mobile version