ಇಂದೇ ಕರ್ನಾಟಕ ಸಿಎಂ ಘೋಷಣೆ: ಎಲ್ಲರ ಚಿತ್ತ ದೆಹಲಿಯತ್ತ

Prasthutha|

- Advertisement -

ನವದೆಹಲಿ: ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಮಧ್ಯೆ ಸಿಎಂ ಕುರ್ಚಿಗಾಗಿ ಫೈಟ್‌ ನಡೆಯುತ್ತಿದ್ದು, ದೆಹಲಿಯಲ್ಲೇ ಸಿಎಂ ಕುರ್ಚಿ ಕದನ ಜೋರಾಗಿದೆ.

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಕರೆಸಿಕೊಂಡು ಒನ್‌ ಟು ಒನ್‌ ಮೀಟಿಂಗ್‌ ಮಾಡಿದ ಖರ್ಗೆ, ಸಿಎಂ ಕುರ್ಚಿ ಕದನವನ್ನ ಇವತ್ತಿಗೆ ಮುಂದೂಡಿದ್ದಾರೆ.

- Advertisement -

ನವದೆಹಲಿಯಲ್ಲಿ ಇಂದು(ಮೇ17) ಬೆಳಗ್ಗೆ 11 ಗಂಟೆಗೆ ಫೈನಲ್‌ ಮೀಟಿಂಗ್‌ ನಡೆಯಲಿದ್ದು, ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಫೈನಲ್‌ ಮೀಟಿಂಗ್ ನಲ್ಲಿ ಭಾಗಿಯಾಗಲಿದ್ದಾರೆ. ಇಂದಿನ ಸಭೆಯಲ್ಲಿ ಸಿಎಂ ಹೆಸರು ಬಹುತೇಕ ಅಂತಿಮವಾಗುವ ಸಾಧ್ಯತೆಯಿದೆ.



Join Whatsapp