Home ಟಾಪ್ ಸುದ್ದಿಗಳು ತಮಿಳುನಾಡಿನಲ್ಲಿ ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ

ತಮಿಳುನಾಡಿನಲ್ಲಿ ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ

ಚೆನ್ನೈ: ಮೈಸೂರು-ಚೆನ್ನೈ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆಸಿರುವ ಘಟನೆ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದ ಪಕ್ಕದಲ್ಲಿರುವ ಬೇಸಿನ್ ಬ್ರಿಡ್ಜ್ ನಿಲ್ದಾಣದ ಬಳಿ ನಡೆದಿದೆ.


ಪರಿಣಾಮ ರೈಲಿನ ಎರಡು ಗಾಜುಗಳು ಪುಡಿ ಪುಡಿಯಾಗಿದೆ.

ಎಕ್ಸ್ ಪ್ರೆಸ್ ರೈಲು ಮೈಸೂರಿನಿಂದ ಚೆನ್ನೈಗೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ.

Join Whatsapp
Exit mobile version