Home ಟಾಪ್ ಸುದ್ದಿಗಳು ಪೋಪ್‌ ಅವರನ್ನು ಭಾರತಕ್ಕೆ ಆಹ್ವಾನಿಸಿರುವುದು ಪ್ರಶಂಸೆಗಾಗಿಯೋ, ಕೀಳರಿಮೆಯಿಂದಲೋ: ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ

ಪೋಪ್‌ ಅವರನ್ನು ಭಾರತಕ್ಕೆ ಆಹ್ವಾನಿಸಿರುವುದು ಪ್ರಶಂಸೆಗಾಗಿಯೋ, ಕೀಳರಿಮೆಯಿಂದಲೋ: ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ

ಚೆನ್ನೈ: ಪೋಪ್‌ ಅವರನ್ನು ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿರುವುದು ಪ್ರಶಂಸೆಗಾಗಿಯೋ, ಕೀಳರಿಮೆಯಿಂದಲೋ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನೆ ಮಾಡಿದ್ದಾರೆ.

ಈ ಕುರಿತು  ಟ್ವೀಟ್ ಮಾಡಿರುವ ಅವರು, ನವೆಂಬರ್‌ ನಲ್ಲಿ ವ್ಯಾಟಿಕನ್‌ ಸಿಟಿಯ ಕ್ಯಾಥೋಲಿಕ್‌ ಪೋಪ್ ಮತ್ತು ನರೇಂದ್ರ ಮೋದಿ ನಡುವಿನ ಭೇಟಿ ಸಂದರ್ಭದಲ್ಲಿ ಭಾರತಕ್ಕೆ ಭೇಟಿ ನೀಡುವಂತೆ ಮೋದಿ ಮನವಿ ಮಾಡಿದ್ದಾರೆ ಎಂದು ವ್ಯಾಟಿಕನ್‌ ನಲ್ಲಿರುವ ನನ್ನ ಆಪ್ತರು ಸಂದೇಶ ಕಳುಹಿಸಿದ್ದಾರೆ ಎಂದಿದ್ದಾರೆ. blob:https://www.kannadaprabha.com/457ddb48-22da-4d04-9720-9c1ee1a785f0

Join Whatsapp
Exit mobile version