ಹಿಂದೂ ಐಕ್ಯ ವೇದಿಕೆಯ ಕಾರ್ಯಕರ್ತ ಆತ್ಮಹತ್ಯೆ

Prasthutha|

ಪುತ್ತೂರು: ಹಿಂದೂ ಐಕ್ಯ ವೇದಿಕೆಯ ಕಾರ್ಯಕರ್ತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕರ್ನಾಟಕ – ಕೇರಳ ಗಡಿ ಪ್ರದೇಶವಾದ ದೇಲಂಪಾಡಿಯಲ್ಲಿ ನಡೆದಿದೆ.

- Advertisement -

ಈಶ್ವರಮಂಗಲ ಮೈಯಳ ನಿವಾಸಿ ಜೀವನ್ (24) ಆತ್ಮಹತ್ಯೆ ಮಾಡಿಕೊಂಡಾತ. ಸಂಘಪರಿವಾರದ ಕಾರ್ಯಕರ್ತನಾಗಿದ್ದ ಈತ ಲೈಟಿಂಗ್ಸ್ ಮತ್ತು ಶಾಮಿಯಾನ ಅಂಗಡಿಯಲ್ಲಿ ಕೆಲಸಕ್ಕಿದ್ದ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

- Advertisement -

ಇತ್ತೀಚೆಗಷ್ಟೇ ಸಂಘಪರಿವಾರದ ಕಾರ್ಯಕರ್ತ ಹಾಗೂ ರೌಡಿ ಶೀಟರ್ ಜ್ಯೋತಿಷ್ ಎಂಬಾತ ಕಾಸರಗೋಡು ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದ.

Join Whatsapp