ಪೇಸಿಎಂ ರೂವಾರಿ ಸುನೀಲ್ ಕನುಗೋಳು ಸಿಎಂ ಮುಖ್ಯ ಸಲಹೆಗಾರರಾಗಿ ನೇಮಕ

Prasthutha|

ಬೆಂಗಳೂರು: ಕಾಂಗ್ರೆಸ್’ನ ಚುನಾವಣಾ ಚಾಣಕ್ಯ ಎಂದೇ ಹೆಸರಾಗಿರುವ ಸುನೀಲ್ ಕನುಗೋಳು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖ್ಯ ಸಲಹೆಗಾರರಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

- Advertisement -


ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ತಮ್ಮ ಸಲಹೆಗಾರರಾಗಿಸಿ ಸಿಎಂ ನೇಮಕ ಮಾಡಿದ್ದಾರೆ.


ಚುನಾವಣೆ ಸಂದರ್ಭದ ಪೇಸಿಎಂ, ಸೇಸಿಎಂ ಅಭಿಯಾನ, ಉಚಿತ ಗ್ಯಾರಂಟಿಗಳ ಹಿಂದಿನ ರೂವಾರಿ ಸುನೀಲ್ ಕನುಗೋಳು ಎನ್ನಲಾಗಿದೆ.

Join Whatsapp