ಜ್ಞಾನವಾಪಿ ಮಸೀದಿ ವಿಚಾರಣೆಯನ್ನು ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾಯಿಸಿದ ಸುಪ್ರೀಮ್ ಕೋರ್ಟ್

Prasthutha|

ನವದೆಹಲಿ: ಐತಿಹಾಸಿಕ ಜ್ಞಾನವಾಪಿ ಮಸೀದಿಯನ್ನು ಮುಚ್ಚುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಮಧ್ಯಾಂತರ ಆದೇಶ ನೀಡಲು ಮಸೀದಿ ಆಡಳಿತ ಮಂಡಳಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಮ್ ಕೋರ್ಟ್ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾಯಿಸಿದೆ.

- Advertisement -

ಅಂಜುಮನ್ ಇಂತಝಾಮಿಯ ನಿರ್ವಹಣಾ ಸಮಿತಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್, ಸೂರ್ಯಕಾಂತ್ ಮತ್ತು ಪಿಎಸ್ ನರಸಿಂಹ ಅವರ ಪೀಠವು, ಮಸೀದಿಯ ವೀಡಿಯೋ ಸರ್ವೇ ನಡೆಸದಂತೆ ತಡೆ ನೀಡಲು ನಿರಾಕರಿಸಿದೆ.

Join Whatsapp