ಸುರತ್ಕಲ್| ಶಾಲಾ ಬಾಲಕ ಆತ್ಮಹತ್ಯೆಗೆ ಶರಣು

Prasthutha|

ಮಂಗಳೂರು: ಶಾಲಾ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ಹರ್ಷಿತ್(14) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಕೃಷ್ಣಾಪುರದ ಚೈತನ್ಯ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿಯಾಗಿರುವ ಹರ್ಷಿತ್ ಸೂರಿಂಜೆಯಲ್ಲಿರುವ ತನ್ನ ತಂದೆಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದ್ದು, ಆತ್ಮಹತ್ಯೆಗೆ  ನಿಖರ ಕಾರಣಗಳು ತಿಳಿದು ಬಂದಿಲ್ಲ.  

Join Whatsapp