ಸುರತ್ಕಲ್: ಚೂರಿ ಇರಿತಕ್ಕೊಳಗಾಗಿದ್ದ ಯುವಕ ಮೃತ್ಯು

Prasthutha|

- Advertisement -

ಮಂಗಳೂರು: ಸುರತ್ಕಲ್ ಕಾಟಿಪಳ್ಳದ ನೈತಂಗಡಿ ಎಂಬಲ್ಲಿ ದುಷ್ಕರ್ಮಿಗಳಿಂದ ಚೂರಿ ಇರಿತಕ್ಕೊಳಗಾಗಿದ್ದ ಯುವಕ ಜಲೀಲ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಕೃಷ್ಣಾಪುರದ 4ನೇ ಬ್ಲಾಕ್ ನ ನಿವಾಸಿ ಜಲೀಲ್ ಮೇಲೆ ಇಂದು ಸಂಜೆ ದುಷ್ಕರ್ಮಿಗಳು ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದರು. ಗಂಭೀರ ಗಾಯಗೊಂಡಿದ್ದ ಜಲೀಲ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

Join Whatsapp