ಪುಲ್ವಾಮ ದಾಳಿ ಮಾಡಿಸಿದ್ದು ಬಿಜೆಪಿಯವರೇ, ಸರ್ಜಿಕಲ್ ಸ್ಟ್ರೈಕ್ ನಾಟಕ: ಗುಬ್ಬಿ ಶಾಸಕ ಶ್ರೀನಿವಾಸ್

Prasthutha|

ತುಮಕೂರು: ಪುಲ್ವಾಮಾ ದಾಳಿಯನ್ನು ಬೇರೆ ಯಾರೂ ಮಾಡಿಲ್ಲ, ಬಿಜೆಪಿಯವರೇ ಮಾಡಿಸಿದ್ದು. ಬಳಿಕ ಇವರೇ ಸರ್ಜಿಕಲ್ ಸ್ಟ್ರೈಕ್ ನಾಟಕ ಮಾಡಿದ್ದಾರೆ ಎಂದು ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ ಹೇಳಿದ್ದಾರೆ.

- Advertisement -


ಕಾಂಗ್ರೆಸ್ ರೋಡ್ ಶೋ ವೇಳೆ ಮಾತನಾಡಿದ ಅವರು, ಕಳೆದ ಬಾರಿ ಪುಲ್ವಾಮಾ ದಾಳಿ ಮಾಡಿ ಚುನಾವಣೆಯಲ್ಲಿ ಗೆದ್ದರು. ಈ ಬಾರಿ ರಾಮ ಮಂದಿರ ತೋರಿಸುತ್ತಿದ್ದಾರೆ. ಬರೀ ಹಿಂದೂ ಮುಸ್ಲಿಂ ಗಲಾಟೆ ಮಾಡೋದೆ ಇವರ ಕೆಲಸ. ಮೋದಿ ಬಂದು 10 ವರ್ಷ ಆಯ್ತು, ಒಬ್ಬ ಮುಸ್ಲಿಂ ವ್ಯಕ್ತಿಯನ್ನು ದೇಶದಿಂದ ಓಡಿಸಲು ಆಗಿಲ್ಲ ಎಂದಿದ್ದಾರೆ.

Join Whatsapp