ನಿಗಮ ಮಂಡಳಿ ನೇಮಕ ವಿಚಾರವಾಗಿ ಹಲವು ಸುತ್ತಿನ ಚರ್ಚೆ: ಸುರ್ಜೇವಾಲ

Prasthutha|

- Advertisement -

ಬೆಂಗಳೂರು: ನಿಗಮ ಮಂಡಳಿ ನೇಮಕ ಬಗ್ಗೆ ಹಲವು ಸುತ್ತಿನ ಚರ್ಚೆ ಮಾಡುತ್ತೇವೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.

ಅವರು ನಿಗಮ ಮಂಡಳಿ ನೇಮಕ ಸಂಬಂಧ ಸಭೆ ನಡೆಸಲು ಬೆಂಗಳೂರಿನ ತಾಜ್​ ವೆಸ್ಟ್​ ಎಂಡ್​ ಹೋಟೆಲ್​ಗೆ ಆಗಮಿಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮ ಮಂಡಳಿ ನೇಮಕ ಬಗ್ಗೆ ಹಲವು ಸುತ್ತಿನ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.



Join Whatsapp