ಸಂಧಾನ ವಿಫಲ: ನಾಳೆಯಿಂದ ಸರ್ಕಾರಿ ನೌಕರರ ಮುಷ್ಕರ; ಸೇವೆಯಲ್ಲಿ ವ್ಯತ್ಯಯ

Prasthutha|

ಬೆಂಗಳೂರು: ಸರ್ಕಾರಿ ನೌಕರರೊಂದಿಗೆ ರಾಜ್ಯ ಸರ್ಕಾರ ನಡೆಸಿದ ಸಂಧಾನ ವಿಫಲವಾಗಿದ್ದು, ನಾಳೆಯಿಂದ ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸುವುದು ನಿಶ್ಚಿತವಾಗಿದೆ.

- Advertisement -


ನಾಳೆಯಿಂದ ರಾಜ್ಯಾದ್ಯಂತ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಸರಕಾರಿ ವೈದ್ಯರು, ನರ್ಸ್ ಗಳು ಕೂಡ ಮುಷ್ಕರದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿರುವುದರಿಂದ ನಾಳೆ ಆಸ್ಪತ್ರೆಗಳಲ್ಲೂ ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗುವ ಭೀತಿ ಉಂಟಾಗಿದೆ.

Join Whatsapp