ಶಿವಮೊಗ್ಗ ಹತ್ಯೆ ಪ್ರಕರಣ: RSS ಪ್ರತಿಭಟನೆಯಲ್ಲಿ ಭಾಗವಹಿಸಿದ ತಹಶೀಲ್ದಾರ್!

Prasthutha|

ಅಥಣಿ: ಶಿವಮೊಗ್ಗ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಎಸ್ ಎಸ್ ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಕೇಸರಿ ಶಾಲು ಧರಿಸಿ ತಹಶೀಲ್ದಾರ್ ಭಾಗಿಯಾದ ಘಟನೆ ಅಥಣಿಯಲ್ಲಿ ನಡೆದಿದೆ.

- Advertisement -

ಅಥಣಿಯ ತಹಶೀಲ್ದಾರ್ ದುಂಡಪ್ಪ ಕೋಮಾರ ಪ್ರತಿಭಟನೆಯಲ್ಲಿ ಭಾಗಿಯಾಗಿದವರು ಎಂದು ತಿಳಿದು ಬಂದಿದೆ.

ಸರ್ಕಾರಿ ಅಧಿಕಾರಿ RSS ಸಂಘಟನೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.



Join Whatsapp