Home ಟಾಪ್ ಸುದ್ದಿಗಳು ಶಿವಮೊಗ್ಗ ಹತ್ಯೆ ಪ್ರಕರಣ: RSS ಪ್ರತಿಭಟನೆಯಲ್ಲಿ ಭಾಗವಹಿಸಿದ ತಹಶೀಲ್ದಾರ್!

ಶಿವಮೊಗ್ಗ ಹತ್ಯೆ ಪ್ರಕರಣ: RSS ಪ್ರತಿಭಟನೆಯಲ್ಲಿ ಭಾಗವಹಿಸಿದ ತಹಶೀಲ್ದಾರ್!

ಅಥಣಿ: ಶಿವಮೊಗ್ಗ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಎಸ್ ಎಸ್ ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಕೇಸರಿ ಶಾಲು ಧರಿಸಿ ತಹಶೀಲ್ದಾರ್ ಭಾಗಿಯಾದ ಘಟನೆ ಅಥಣಿಯಲ್ಲಿ ನಡೆದಿದೆ.

ಅಥಣಿಯ ತಹಶೀಲ್ದಾರ್ ದುಂಡಪ್ಪ ಕೋಮಾರ ಪ್ರತಿಭಟನೆಯಲ್ಲಿ ಭಾಗಿಯಾಗಿದವರು ಎಂದು ತಿಳಿದು ಬಂದಿದೆ.

ಸರ್ಕಾರಿ ಅಧಿಕಾರಿ RSS ಸಂಘಟನೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Join Whatsapp
Exit mobile version