ತೆಲಂಗಾಣದಲ್ಲಿ ಕರ್ನಾಟಕ ಸರ್ಕಾರದ ಜಾಹೀರಾತು ನಿಷೇಧ; ನಿಯಮ ಉಲ್ಲಂಘಿಸಿಲ್ಲ: ಡಿಕೆ ಶಿವಕುಮಾರ್

Prasthutha|

- Advertisement -

ಬೆಂಗಳೂರು: ವಿಧಾನಸಭೆ ಚುನಾವಣೆ ನಡೆಯಲಿರುವ ತೆಲಂಗಾಣದ ದಿನಪತ್ರಿಕೆಗಳಲ್ಲಿ ಕರ್ನಾಟಕ ಸರ್ಕಾರದ ಯೋಜನೆಗಳ ಕುರಿತು ನೀಡಿರುವ ಜಾಹೀರಾತುಗಳೂ ನಿಯಮವನ್ನು ಉಲ್ಲಂಘಿಸಿಲ್ಲ. ಏಕೆಂದರೆ ಕರ್ನಾಟಕ ಸರ್ಕಾರ ಅಲ್ಲಿನ ಜನರಲ್ಲಿ ಮತ ಕೇಳುವುದಿಲ್ಲ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಚುನಾವಣಾ ಆಯೋಗದ ಪತ್ರಕ್ಕೆ ಸರಕಾರ ಪ್ರತಿಕ್ರಿಯಿಸಲಿದೆ ಎಂದೂ ಅವರು ಹೇಳಿದ್ದಾರೆ.



Join Whatsapp
Exit mobile version