ಕಾರು ಅಪಘಾತ| ‘ದಿ ಕೇರಳ ಸ್ಟೋರಿ’ ಸಿನಿಮಾದ ನಟಿ, ನಿರ್ಮಾಪಕ ಗಂಭೀರ

Prasthutha|

►ಹಿಂದೂ ಏಕತಾ ಯಾತ್ರೆಯಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಅವಘಡ

- Advertisement -

ಕರೀಂನಗರ: ‘ದಿ ಕೇರಳ ಸ್ಟೋರಿ’ ನಿರ್ದೇಶಕ ಸುದೀಪ್ತೋ ಸೇನ್ ಮತ್ತು ನಟಿ ಅದಾ ಶರ್ಮಾ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದಾರೆ.

ತೆಲಂಗಾಣದ ಕರೀಂನಗರದಲ್ಲಿ ಹಿಂದೂ ಏಕತಾ ಯಾತ್ರೆಯಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.

- Advertisement -


ಏತನ್ಮಧ್ಯೆ, ಕೇರಳ ಸ್ಟೋರಿ ಪ್ರದರ್ಶನ ತಡೆಗೆ ಸಲ್ಲಿಸಲಾಗಿದ್ದ ಅರ್ಜಿಯನ್ನು ತಿರಸ್ಕರಿಸಿದ ಕೇರಳ ಹೈಕೋರ್ಟ್ ಆದೇಶದ ವಿರುದ್ಧದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ಪರಿಗಣಿಸಲಿದೆ.

Join Whatsapp