Home ಟಾಪ್ ಸುದ್ದಿಗಳು ಕಾಂಗ್ರೆಸ್ ಖಾಯಂ ಆಗಿ ಪ್ರತಿಭಟನೆ ಮಾಡುವಂಥ ಪರಿಸ್ಥಿತಿ ಇದೆ: ಮುಖ್ಯಮಂತ್ರಿ ಬೊಮ್ಮಾಯಿ

ಕಾಂಗ್ರೆಸ್ ಖಾಯಂ ಆಗಿ ಪ್ರತಿಭಟನೆ ಮಾಡುವಂಥ ಪರಿಸ್ಥಿತಿ ಇದೆ: ಮುಖ್ಯಮಂತ್ರಿ ಬೊಮ್ಮಾಯಿ

ಮೈಸೂರು:ಕಾಂಗ್ರೆಸ್ ನವರು ಖಾಯಂ ಆಗಿ ಪ್ರತಿಭಟನೆ ಮಾಡುವಂಥ ಪರಿಸ್ಥಿತಿ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಾಂಗ್ರೆಸ್ ನಾಳೆ ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕಾಂಗ್ರೆಸ್ ನವರು ಯಾವಾಗಲೂ ಭ್ರಷ್ಟಾಚಾರ ಮಾಡಿಕೊಂಡೇ ಬಂದಿದ್ದಾರೆ. ಅಧಿಕಾರದಲ್ಲಿದ್ದಾಗ ಒಂದು ರೀತಿ, ಇಲ್ಲದಾಗ ಒಂದು ರೀತಿಯ ಭ್ರಷ್ಟಾಚಾರ ಎಂದರು.

Join Whatsapp
Exit mobile version